ಸಂಪುಟ ೪, ಸಂಚಿಕೆ 28, ಮೇ 9, 2008
"ಪ್ರತಿ ಶುಕ್ರವಾರ ಹೊಸ ಸಂಚಿಕೆ"
-ಇರ್ಶಾದ್ ಮೂಡಬಿದ್ರಿ, ದುಬೈ
ನಾನು ಮೂಡಬಿದ್ರಿಯ ಡಿ.ಜೆ (ದಿಗಂಬರ ಜೈನ್) ಒಂದು ವರುಷ ಮಾತ್ರ ಕಲಿತರೂ ಅಲ್ಲಿಯ ನೆನಪುಗಳು ಸದಾ ಹಸಿರು. ಆ ಶಾಲೆಗೆ ಇದೀಗ (೨೦೦೮) ನೂರು ವರ್ಷಗಳ ಸಂಭ್ರಮ. ಇವತ್ತು ಈ ಶಾಲೆ ತೊರೆದು ಇಪ್ಪತ್ತೈದು ವರ್ಷಗಳು ಕಳೆದರೂ ಆ ಬಾಲ್ಯ, ಆ ದಿನಗಳು ನೆನಪಾಗಿ ಕಾಡುತ್ತವೆ.   ಪೂರ್ತಿ ಓದಿ... »
ಕಲಿತ್ತ ಹುಡುಗಿ ದುಬೈಯಲ್ಲಿ
ಅರ್ಶದ್ ಹುಸೇನ್ ಎಂ. ಹೆಚ್.
ಕಲಿತ್ತ ಹುಡುಗಿ ದುಬೈನ ರೋಡ್ನಾಗಿ
ನಡಕೊಂಡು ಬರುತ್ತಿತ್ತ
ಅಲ್ಲಿ ಹೋಗ್ತಿದ್ದ ಮಂದಿಯ ಕಣ್ಣು
ಅವಳ ಮ್ಯಾಲೆ ಬಿತ್ತಾ
ಕಲಿತ್ತ ಹುಡುಗಿ ದುಬೈನ ರೋಡ್ನಾಗಿ
ನಡಕೊಂಡು ಬರುತ್ತಿತ್ತ(ಪ)   ಪೂರ್ತಿ ಓದಿ... »
-ಶ್ರೀಮತಿ ನಳಿನಿ ಸೋಮಯಾಜಿ, ದುಬೈ
ಚುನಾವಣಾ ಘೋಷಣೆ
ಕೇಳಿರಿ ನಮ್ಮೂರ ಚುನಾವಣಾ ಘೋಷಣೆ
ಎಲ್ಲ ಪಕ್ಷಗಳು ಸಾರುತ್ತಿವೆ ಬಡವರ ಸಂರಕ್ಷಣೆ
ನಾಯಕರನ್ನು ನಂಬಿ ಆಗದಿರಿ ಶೋಷಣೆ
ಇವರಾಡುವ ಮಾತಿಗೆ ಸಿಗದು ವಿಶ್ಲೇಷಣೆ   ಪೂರ್ತಿ ಓದಿ... »
-ಶ್ರೀನಾಥ್ ಭಲ್ಲೆ
ಮನುಷ್ಯ ಕ್ರೂರ ಪ್ರಾಣಿ. ತನ್ನ ಸ್ವಾರ್ಥಕ್ಕಾಗಿ ಯಾರನ್ನಾದರೂ ವಂಚಿಸುತ್ತಾನೆ. ತನ್ನ ಮಾತು, ಕ್ರಿಯೆಗಳಿಂದಲೇ ಇನ್ನೊಬ್ಬರನ್ನು ಕೊಲ್ಲುತ್ತಾನೆ. ಕೆಲವೊಮ್ಮೆ ಕೊನೆಗೊಂದು ದಿನ ಕೆಟ್ಟ ಮನಸ್ಸಿಗೆ ಬುದ್ದಿ ಬರಬಹುದು. ಈ ಕವಿತೆಯೊಲ್ಲಬ್ಬ ಕೊನೆಗಾಲದಲ್ಲಿ ತನ್ನ ತಪ್ಪುಗಳನ್ನು ತಾಯಿಯಲ್ಲಿ ನಿವೇದಿಸಿಕೊಂಡು ಕಣ್ಣೀರಿಡುತ್ತಾನೆ. ಆದರೆ ಸಾಂತ್ವನ ನೀಡಲು ಆಕೆ ಇರುವುದಿಲ್ಲ. ತಪ್ಪನ್ನು ನಿವೇದಿಸಿಕೊಂಡ ಸಮಾಧಾನವಷ್ಟೇ ಅವನಲ್ಲಿ ಉಳಿಯುತ್ತದೆ.   ಪೂರ್ತಿ ಓದಿ... »
-ಗುರು ಬಬ್ಬಿಗದ್ದೆ
ಮನೆಯ ಮಂದಿರದಲ್ಲಿ ಮನದ ಆಳದ ಬೆಡಗಿ
ಮನಸ್ಸನ್ನು ಕದ್ದಂಥ ಮಲೆನಾಡಿನ ಹುಡುಗಿ ೧   ಪೂರ್ತಿ ಓದಿ... »



