4
 •    •  
srinath.jpg

 

                            -ಶ್ರೀನಾಥ್ ಭಲ್ಲೆ

ಮನುಷ್ಯ ಕ್ರೂರ ಪ್ರಾಣಿ. ತನ್ನ ಸ್ವಾರ್ಥಕ್ಕಾಗಿ ಯಾರನ್ನಾದರೂ ವಂಚಿಸುತ್ತಾನೆ. ತನ್ನ ಮಾತು, ಕ್ರಿಯೆಗಳಿಂದಲೇ ಇನ್ನೊಬ್ಬರನ್ನು ಕೊಲ್ಲುತ್ತಾನೆ. ಕೆಲವೊಮ್ಮೆ ಕೊನೆಗೊಂದು ದಿನ ಕೆಟ್ಟ ಮನಸ್ಸಿಗೆ ಬುದ್ದಿ ಬರಬಹುದು. ಈ ಕವಿತೆಯೊಲ್ಲಬ್ಬ ಕೊನೆಗಾಲದಲ್ಲಿ ತನ್ನ ತಪ್ಪುಗಳನ್ನು ತಾಯಿಯಲ್ಲಿ ನಿವೇದಿಸಿಕೊಂಡು ಕಣ್ಣೀರಿಡುತ್ತಾನೆ. ಆದರೆ ಸಾಂತ್ವನ ನೀಡಲು ಆಕೆ ಇರುವುದಿಲ್ಲ. ತಪ್ಪನ್ನು ನಿವೇದಿಸಿಕೊಂಡ ಸಮಾಧಾನವಷ್ಟೇ ಅವನಲ್ಲಿ ಉಳಿಯುತ್ತದೆ.   ಪೂರ್ತಿ ಓದಿ... »

 •    •  

ಕಂ-ಪತಿಗಳು (ಕಂಪ್ಯೂಟರ್ ಪತಿಗಳು)

-ಶ್ರೀನಾಥ್ ಭಲ್ಲೆ

ಪಾತ್ರಧಾರಿಗಳು:

ಮೂರು ಜನ ಹೆಂಗಸರು - ಶಾಂತ, ಮಾಲ, ಇಳ

ಮೂರು ಜನ ಗಂಡಸರು - ಪ್ರಶಾಂತ, ಬಾಲ, ನಳ

ಡಾಕ್ಟರ್ ಹಾಗೂ ಪೇಶಂಟ್/ಕಾಂಪೌಂಡರ್/ಟೆಲಿಫೋನ್ ರಿಪೇರ್ ಮಾಡುವವವ

ಶಾಂತ: (ಕಿಟಕಿ ಧೂಳು ಹೊಡೇಯುತ್ತ) ಇವರಿಬ್ರೂ ಬರೋದು ಇನ್ನೂ ಎಷ್ಟೊತ್ತು   ಪೂರ್ತಿ ಓದಿ... »

Syndicate

Syndicate content
Syndicate content