46
 •    •  
chanakya.jpg
                            -ಅರ್ಶದ್ ಹುಸೇನ್ ಎಂ.ಹೆಚ್, ದುಬೈ 
 
ಚಾಣಕ್ಯ ಕ್ರಿಸ್ತಪೂರ್ವ ೩೫೦ ರಲ್ಲಿ ಉತ್ತರಭಾರತದ (ಈಗಿನ ಬಿಹಾರ) ಪಾಟಲಿಪುತ್ರ ನಗರದಲ್ಲಿ ಜೀವಿಸಿದ್ದ ಮಹಾನ್ ಮೇಧಾವಿ. ಆ ಕಾಲದಲ್ಲಿಯೇ ಹಲವು ಉಕ್ತಿಗಳನ್ನು ಆತ ಪ್ರಸ್ತುತಪಡಿಸಿದ್ದು ಇಂದಿಗೂ ಅವು ಪ್ರಸ್ತುತವಾಗಿವೆ. ಚಾಣಕ್ಯನ ಹಲವಾರು ಉಕ್ತಿಗಳಲ್ಲಿ ಹದಿನಾರನ್ನು ಆರಿಸಿ ಕೆಳಗೆ ವಿವರಿಸಲಾಗಿದೆ.
  ಪೂರ್ತಿ ಓದಿ... »
putina01.JPG

                 -ಡಾ. ಮೀನಾ ಸುಬ್ಬರಾವ್, ಸಲಿನಾಸ್, ಕ್ಯಾಲಿಫ಼ೋರ್ನಿಯ.

       ಸಹೃದಯ ಗೋಷ್ಠಿ ಹಮ್ಮಿಕೊಂಡಿದ್ದು, ಸಹೃದಯತೆಗೆ ಹೆಸರಾದ ನಮ್ಮ ಬೇ ಏರಿಯಾದ ಅಪರೂಪ ಮತ್ತು ಅನುರೂಪ ದಂಪತಿಗಳಾದ, ಅಲಮೇಲು ಮತ್ತು ತಿರುನಾರಾಯಣ ಐಯ್ಂಗಾರ್ ಅವರು. ಸಾಹಿತ್ಯಾಸಕ್ತರೂ, ಸ್ವತಃ ಕವಿಗಳೂ ಆದ ಈ ದಂಪತಿಗಳು ಸರಟೋಗಾದಲ್ಲಿರುವ ಅವರ ಸುಂದರವಾದ ಸ್ವಗೃಹದಲ್ಲಿ ಈ ಗೋಷ್ಠಿಯನ್ನು ಜುಲೈ ೨೬ ರ ಶನಿವಾರ ಸಂಜೆ ಏರ್ಪಡಿಸಿದ್ದರು. ಈ ಗೋಷ್ಠಿಯ ಇನ್ನೊಂದು ವಿಶೇಷತೆ ಏನೆಂದರೆ, ಪು ತಿ ನ ಅವರೇ ಈ ವೇದಿಕೆ ಮೇಲೆ ಮೊದಲನೆಯ ಗೋಷ್ಠಿಯಲ್ಲಿ ಮಾತನಾಡಿ ನಂತರ ಹಲವಾರು ಸುಪ್ರಸಿದ್ಧ ಕನ್ನಡ ಸಾಹಿತಿಗಳು, ಡಾ. ಜಿ.ಎಸ್. ಶಿವರುದ್ರಪ್ಪ, ಹೆಚ್. ಎಸ್. ವೆಂಕಟೇಶ ಮೂರ್ತಿ ಮುಂತಾದವರು ಮಾತನಾಡಿ ಅಣಿಮಾಡಿದ ವೇದಿಕೆ ಇದು.

    ಪೂರ್ತಿ ಓದಿ... »

 •    •  
srinath.jpg

                                        -ಶ್ರೀನಾಥ್ ಭಲ್ಲೆ, ಮುಂಬೈ 

ನನಗಂತೂ ಸುಳ್ಳು ಹೇಳಲಿಕ್ಕೆ ಬರೋಲ್ಲ ...... ವಾವ್ ... ನೋಡಿ, ಅದೇ ದೊಡ್ಡ ಸುಳ್ಳು ...... ನಿಂತ ನಿಲುವಲ್ಲೇ ಸುಳ್ಳು .... ಸತ್ಯದ ತಲೆ ಮೇಲೆ ಹೊಡೆದಂತಹ ಸುಳ್ಳು .... ಸುತ್ತಿಕೊಳ್ಳಲೂ ಕಷ್ಟವಾಗುವಂತೆ ರೀಲು ...

    ಪೂರ್ತಿ ಓದಿ... »

 •    •  
ಗುರು ಬಬ್ಬಿಗದ್ದೆ

                                                - ಗುರು ಬಬ್ಬಿಗದ್ದೆ 

ಮಾವ ನಿನ್ನ ಮನೆಗೆ, ಅಳಿಯನಾಗಿ ಬರಲೇ

ಮಗನಾಗಿ ಬರಲೇ, ಬೆಳಕಾಗಿ ಬರಲೇ

ನಿನ್ನ ಮಗಳ ಮೇಲೆ ಒಲವಾಗಿ ಬರಲೇ

ನದಿಯಾಗಿ ಬರಲೇ, ಪ್ರೀತಿ ಅಲೆಯನ್ನು ತರಲೇ           

 

  ಪೂರ್ತಿ ಓದಿ... »

Syndicate

Syndicate content
Syndicate content