ಸಂಚಿಕೆ ೧೬
omdalla.jpg


(ಕನ್ನಡ ಸಾಹಿತ್ಯಕ ತ್ರೈಮಾಸಿಕ)

ಸಾಹಿತಿ ಶ್ರೀ ಮಹಾಬಲಮೂರ್ತಿ ಕೊಡ್ಲೆಕೆರೆ ಅವರ ಹೊಸ ಪ್ರಯೋಗ ಇದು.  ಕನ್ನಡ ಓದುಗರಿಗೆ ಉತ್ತಮ ಕಥೆಗಳನ್ನು ಓದಲು ಒದಗಿಸಬೇಕೆಂಬ ಅವರ ಆಶಯ ಹಾಗೂ ಪ್ರಯತ್ನಗಳು ಮೇಳೈಸಿ ಈ ಪತ್ರಿಕೆ ಜನ್ಮ ತಾಳಿದೆ.    ಪೂರ್ತಿ ಓದಿ... »

valentine.jpg

- ನ್ಯಾ ಶಿ ವಿ 

ಮನಸೊಂದು ಮನಸಿಂದ
ಮನಸಾರೆ ಪ್ರೇರಣೆಗೊಂಡು   ಪೂರ್ತಿ ಓದಿ... »

ಗೋಪಿನಾಥ್ ರಾವ್

- ಗೋಪೀನಾಥ ರಾವ್


ಮುಂಬೈ ಮಹಾರಾಷ್ಟ್ರಿಗರಿಗೆ ಮಾತ್ರ ಸೇರಿದ್ದು ಅನ್ನುವ ಕೂಗು ಹಿಂದೊಮ್ಮೆ ಕೂಡ ಬಂದಿತ್ತು. ಆಗ ಈ ಮಾತನ್ನು ಹೇಳಿದ್ದು ಬಾಳಾ ಠಾಕರೆ. ಸುಮಾರು ಮೂರು ದಶಕಗಳ ನಂತರ ಇತಿಹಾಸ ಪುನರಾವರ್ತನೆಯಾಗಿದೆ.   ಪೂರ್ತಿ ಓದಿ... »

a fly in the toilet.jpg

- ಅರ್ಶದ್ ಹುಸೇನ್ ಎಂ.ಹೆಚ್.


ಭಾರತದಲ್ಲಿದ್ದಾಗ ನಾವು ಹೆಚ್ಚಾಗೆ ಸಿನೇಮಾ ಮಂದಿರದಲ್ಲಿ ಅಥವಾ ಸಾರ್ವಜನಿಕ ಮೂತ್ರಿಗಳಿಗೆ ಹೋಗುತ್ತಿದ್ದುದೇ ಕಡಿಮೆ. ಸ್ವಚ್ಛತೆಯೇ ಇದಕ್ಕೆ ಮುಖ್ಯ ಕಾರಣ. ಬಳಿಕ ಸುಲಭ್ ಶೌಚಾಲಯ ತಕ್ಕ ಮಟ್ಟಿಗೆ ಸ್ವಚ್ಛ ಹಾಗೂ ಉತ್ತಮ ಸೇವೆ ಒದಗಿಸುತ್ತಿದೆ.    ಪೂರ್ತಿ ಓದಿ... »

ಗುರು ಬಬ್ಬಿಗದ್ದೆ

- ಗುರು ಬಬ್ಬಿಗದ್ದೆ

ನಾ ನಡೆವ ಹಾದಿಯಲಿ
ಕಲ್ಲು ಮುಳ್ಳುಗಳಿರದಿರಲಿ
ಸೃಷ್ಟಿ ಸೊಬಗಿನ ಚೆಲುವೆ ಆಡುತಿರಲಿ
ಸಂತೋಷದಿ ಹೂವು ಬಿರಿಯುತಿರಲಿ ೧   ಪೂರ್ತಿ ಓದಿ... »

Syndicate

Syndicate content
Syndicate content