Blog

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಕ್ರಮ: ಸಿಎಂ ಭರವಸೆ

ಬೆಂಗಳೂರು ಅ 2: ಗ್ರಾಮಗಳ ವ್ಯಾಜ್ಯಗಳು ಗ್ರಾಮಗಳಲ್ಲೇ ಬಗೆಹರಿಯಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳನ್ನುvillage Court ಸ್ಥಾಪಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiaha ಭರವಸೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ …

ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಕ್ರಮ: ಸಿಎಂ ಭರವಸೆ Read More

ಮಹಾತ್ಮಾ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಗೌರವ ಸಲ್ಲಿಸಿದ ಸಿಎಂ

  ಗಾಂಧೀಜಿ ಹಾಗೂ ಶಾಸ್ತ್ರಿಯವರ ಮೌಲ್ಯಗಳು ನಮಗೆ ದಾರಿದೀಪ: ಮುಖ್ಯ ಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಅಕ್ಟೋಬರ್ 02: ಗಾಂಧೀಜಿ ಹಾಗೂ ಶಾಸ್ತ್ರಿಯವರ ಬದುಕು ಹಾಗೂ ಮೌಲ್ಯಗಳು ನಮಗೆ ದಾರಿದೀಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವ154 …

ಮಹಾತ್ಮಾ ಗಾಂಧೀಜಿಯವರ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರಿಗೆ ಗೌರವ ಸಲ್ಲಿಸಿದ ಸಿಎಂ Read More
Gandhi Jayanthi KPCC

ಗ್ರಾಮ ಸ್ವರಾಜ್ಯದ ಸರಳ ಆರ್ಥಿಕ ನೀತಿ ಗಾಂಧಿಯವರ ಕೊಡುಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು ಅ 2: ಗ್ರಾಮಗಳ ಉದ್ದಾರ ಮತ್ತು ಅಭಿವೃದ್ಧಿಯೇ ದೇಶದ ನಿಜವಾದ ಅಭಿವೃದ್ಧಿ ಎನ್ನುವ ಸರಳ ಮತ್ತು ವೈಜ್ಞಾನಿಕ ಆರ್ಥಿಕ ನೀತಿಯನ್ನು ನಮಗೆ ಕೊಟ್ಟವರು ಮಹಾತ್ಮಗಾಂಧಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಾತ್ಮಗಾಂಧಿ ಅವರ 154ನೇ ಜನ್ಮ …

ಗ್ರಾಮ ಸ್ವರಾಜ್ಯದ ಸರಳ ಆರ್ಥಿಕ ನೀತಿ ಗಾಂಧಿಯವರ ಕೊಡುಗೆ: ಮುಖ್ಯಮಂತ್ರಿ ಸಿದ್ದರಾಮಯ್ಯ Read More

ಕಾನೂನು ಬಾಹಿರ ಚಟುವಟಿಕೆ ಗಳನ್ನು ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 02 : ಯಾವುದೇ ಧಾರ್ಮಿಕ ಕಾರ್ಯಕ್ರಮಕ್ಕೆ ಧಕ್ಕೆ ತರುವುದು, ಕಲ್ಲು ತೂರುವುದು ಕಾನೂನು ಬಾಹಿರ. ಇಂಥ ಚಟುವಟಿಕೆಗಳನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಅದನ್ನು ಹತ್ತಿಕ್ಕುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿವಮೊಗ್ಗದ …

ಕಾನೂನು ಬಾಹಿರ ಚಟುವಟಿಕೆ ಗಳನ್ನು ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ Read More

Bharath Bank ಕುತೂಹಲ ಮೂಡಿಸಿದ ಭಾರತ್ ಬ್ಯಾಂಕ್ ಚುನಾವಣೆ ಅಭ್ಯರ್ಥಿಗಳು ಯಾರು

ಮುಂಬಯಿ, ಅ.1- ಬಿಲ್ಲವ ಸಮುದಾಯದವರು Billavaa Community ಸ್ಥಾಪಿಸಿರುವ  ಭಾರತ್ ಕೊ ಅಪರೋಟಿವ್ ಬ್ಯಾಂಕ್ Bhaaraath Bank  ಆಡಳಿತ ಮಂಡಳಿಯ ಚುನಾವಣೆ Voting ಅ.2ರಂದು ನಡೆಯಲಿದ್ದು,  ಜಯ ಸಿ.ಸುವರ್ಣ ಅನುಪಸ್ಥಿತಿಯಲ್ಲಿ ನಡೆಯುತ್ತಿರುವ ಮೊಟ್ಟ ಮೊದಲ ಚುನಾವಣೆ ವಿಪರೀತ ಕುತೂಹಲ ಮೂಡಿಸಿದೆ. ಭಾರತ್ …

Bharath Bank ಕುತೂಹಲ ಮೂಡಿಸಿದ ಭಾರತ್ ಬ್ಯಾಂಕ್ ಚುನಾವಣೆ ಅಭ್ಯರ್ಥಿಗಳು ಯಾರು Read More

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ  ಬದುಕಿ, ವಿಶ್ವ ಮಾನವರಾಗಿ ತೆರಳಬೇಕು: ಸಿದ್ದರಾಮಯ್ಯ

ಬೆಂಗಳೂರು ಅ 1: ಪ್ರತಿಯೊಬ್ಬರೂ ವಿಶ್ವ ಮಾನವರಾಗಿ  ಬದುಕಿ, ವಿಶ್ವ ಮಾನವರಾಗಿಯೇ ಇಹಲೋಕ ತ್ಯಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ವಿಶ್ವ …

ಪ್ರತಿಯೊಬ್ಬರೂ ವಿಶ್ವ ಮಾನವರಾಗಿ  ಬದುಕಿ, ವಿಶ್ವ ಮಾನವರಾಗಿ ತೆರಳಬೇಕು: ಸಿದ್ದರಾಮಯ್ಯ Read More

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಃ ಮಧು ನೇಮಕವೇ ಕಾಂಗ್ರೆಸ್ ಮೊದಲ ಯಡವಟ್ಟು

  ಮಂಗಳೂರು, ಅ.1- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕರಾಗಿರುವ  ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದು,  ಹಾಲಿ ಸಂಸದನನ್ನು ಹೊಂದಿರುವ ಭಾರತೀಯ ಜನತಾ …

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಃ ಮಧು ನೇಮಕವೇ ಕಾಂಗ್ರೆಸ್ ಮೊದಲ ಯಡವಟ್ಟು Read More

ಜಿದ್ದಾಜಿದ್ದಿನ ಭಾರತ್ ಬ್ಯಾಕ್ ಆಡಳಿತ ಮಂಡಳಿ ಚುನಾವಣೆ

ಮಂಗಳೂರು, ಸೆ.30 ಮುಂಬಯಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಹುರಾಜ್ಯ ಭಾರತ್ ಕೊಅಪರೋಟೀವ್ ಬ್ಯಾಂಕ್ (Bharath Bank) ಆಡಳಿತ ಮಂಡಳಿ (Board of Directors) ಚುನಾವಣೆ ಅ.2ರಂದು ನಡೆಯಲಿದ್ದು, ಎರಡು ಬಣಗಳ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ನಡೆಯುವ ನಿರೀಕ್ಷೆಯಲ್ಲಿ ಇತ್ತಂಡಗಳು ರೋಚಕ ಆರೋಪ …

ಜಿದ್ದಾಜಿದ್ದಿನ ಭಾರತ್ ಬ್ಯಾಕ್ ಆಡಳಿತ ಮಂಡಳಿ ಚುನಾವಣೆ Read More
Cm presents medal forForest officials

ಅರಣ್ಯದಲ್ಲಿಯೇ  ಪ್ರಾಣಿಗಳಿಗೆ ಮೇವು, ಕುಡಿಯುವ ನೀರನ್ನು ಲಭಿಸುವಂತೆ ಕ್ರಮ : ಅರಣ್ಯ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ಮಾನವ- ವನ್ಯಮೃಗಗಳ ಸಂಘರ್ಷಗಳನ್ನು ತಡೆಯುವ ಕೆಲಸವಾಗಬೇಕು ಬೆಂಗಳೂರು, ಸೆಪ್ಟೆಂಬರ್ 29 : ಮಾನವ- ವನ್ಯಮೃಗಗಳ ಸಂಘರ್ಷಗಳನ್ನು ತಡೆಯುವ ಕೆಲಸವಾಗಬೇಕು. ಅರಣ್ಯ ಪ್ರದೇಶಗಳಿಂದ ಪ್ರಾಣಿಗಳು ಬಾರದಂತೆ ಬ್ಯಾರಿಕೇಡ್ ನಿರ್ಮಿಸಲು ಹೆಚ್ಚಿನ  ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು. ಕಾಡು ಪ್ರಾಣಿಗಳಿಗೆ ಮೇವು, ಕುಡಿಯುವ ನೀರನ್ನು …

ಅರಣ್ಯದಲ್ಲಿಯೇ  ಪ್ರಾಣಿಗಳಿಗೆ ಮೇವು, ಕುಡಿಯುವ ನೀರನ್ನು ಲಭಿಸುವಂತೆ ಕ್ರಮ : ಅರಣ್ಯ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ Read More

Rape: 8 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನಿಂದ ಅತ್ಯಾಚಾರ

ಲಕ್ನೋ ಸೆ.29:  ಉತ್ತರ ಪ್ರದೇಶ ರಾಜ್ಯದ ಲಕ್ನೋ ಮಹಾನಗರದ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಒಂಬತ್ತು ವರ್ಷದ ಬಾಲಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಪ್ರಕರಣ ದಾಖಲು ಮಾಡಲಾಗಿದ್ದು, ಅಪ್ರಾಪ್ತ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ …

Rape: 8 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನಿಂದ ಅತ್ಯಾಚಾರ Read More